
ಕುಷ್ಟಗಿ.
ಜಿಲ್ಲಾ ಯೋಜನಾ ಸಮಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಆರು ಸ್ಥಾನಗಳನ್ನು ಗೆಲ್ಲುವ ಅವಕಾಶವಿದ್ದರೂ ಕೇವಲ ಎರಡು ಸ್ಥಾನಗಳನ್ನು ಮಾತ್ರ ಗೆಲ್ಲುವಂತಾಗಿರುವುದು ಕಾಂಗ್ರೆಸ್ ಪಕ್ಷದ ದುರದೃಷ್ಟಕರ ಸಂಗತಿಯ

ಕೊಪ್ಪಳ.
ಜಿಪಂ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶದ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಲ್ಲಿ ಬರುವ ವಿವಿಧ ಯೋಜನೆಗಳ ಅನುಷ್ಟಾನದ ಪ್ರಗತಿಯನ್ನು ಪರಿಶೀಲಿಸಲು ಕರ್ನಾಟಕ ಗ್ರಾಮ ಸ್ವರಾಜ ಮತ್ತು ಪಂಚಾಯತ್ ರಾಜ್( ಜಿಲ್ಲಾ ಯೋಜನಾ

ಜಮಖಂಡಿ: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ, ಬಾಂಗ್ಲಾದೇಶದಲ್ಲಿನ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದ ತಾಲೂಕಾ ಆಡಳಿತ ಸೌಧ ದ್ವಾರದ ಬಳಿ ಬಿಜೆಪಿ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ ಅನೀಲ ಬಡಿಗೇ

ಬೈಲಹೊಂಗಲ- ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ವಸತಿ ಸಚಿವರಾದ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಅತಿವೃಷ್ಟಿಯಿಂದ ಹಾನಿಗೊಳವಾದ ಮನೆಗಳಿಗೆ ಕೊಡಗು ಮತ್ತು ಮಡಿಕೇರಿ ಯಲ್ಲಿ ಅಂದಿನ ಮುಖ್ಯಮಂತ್ರಿH. d. ಕುಮಾರಸ್

ರೈತರು ತಮ್ಮ ವ್ಯವಸಾಯ ಪದ್ಧತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳ ಮೌಲ್ಯವರ್ಧನೆ ಮಾಡಬೇಕು.
ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದ

ಇಳಕಲ್:-ನಗರದ ಎಲ್ಲ ಪತ್ರಕರ್ತರು ಶಾಸಕರಿಗೆ ಅಂಜಿ ಮನೇಲಿ ಕೂತಿದ್ದಾರೆ ನಮ್ಮ ಪಕ್ಷದ ಯಾವುದೇ ಸುದ್ದಿ ಮಾಡುವುದಿಲ್ಲ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರು ಹುನಗುಂದ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಿವಶರಣಪ್ಪಗೌಡ್ರ ಅಡಿವೆಪ್ಪಗೌಡ ಪಾಟೀಲ್ 78 ವರ್ಷ ಇವರು ಇಂದು ದಿನಾಂಕ 26-11-2025 ಬುಧುವಾರದಂದು ತುಮಕೂರು ಸಿದ್ಧಗಂಗಾ ಮೇಡಿಕಲ್ ಆಸ್ಪತ್ರೆಯಲ್ಲಿ ಮುಂಜಾನೆ 11-42 ಘಂಟೆಗೆ ಶಿವಾಧಿನರಾದರೆಂದ

ಗಂಗಾವತಿ.
ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಶೀಘ್ರದಲ್ಲೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಸವರಾಜಸ್ವಾಮಿ ಮಳಿಮಠ ಭವಿಷ್ಯ

ಬೈಲಹೊಂಗಲ- ಇಲ್ಲಿಯ ಶ್ರೀ ಕರೆಮ್ಮ ದೇವಿಯ ಪ್ರಸನ್ನ ಪತ್ರಿ ಬಸವನಗರ ಹಾಗೂ ವಿನಾಯಕ್ ನಗರದಲ್ಲಿ ವರ್ಷ ಪದ್ಧತಿಯಂತೆ ಈ ವರ್ಷವೂ ಶ್ರೀ ಕರಿಮ್ಮ ದೇವಿ ಗುಡಿಯ ಮುಂದೆ ದೀಪೋತ್ಸವವನ್ನು ಆಚರಿಸಲಾಯಿತು.ಬೆಳಗಾವಿಯ ಡಿ.ಸಿ.ಸಿ ಬ್ಯಾಂಕಿಗೆ ನೂತನವಾಗಿ

ಕೊಪ್ಪಳ.
ಇತ್ತಿಚಿಗೆ ಗಂಗಾವತಿ ನಗರದಲ್ಲಿ ನಡೆದಿರುವ ಬಿಜೆಪಿ ಯುವ ಮೋರ್ಚಾ ಮುಖಂಡ ಕೆ.ವೆಂಕಟೇಶ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ರವಿ ಪತ್ನಿ ಚೈತ್ರಾ ಸೇರಿ ಮೂರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.&nb