ಬಳ್ಳಾರಿ ಜುಲೈ 22. ರಾಜ್ಯಸಭಾ ವಿರೋಧ ಪಕ್ಷದ ನಾಯಕರು, ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಬಳ್ಳಾರಿ ನಗರ ಕಾಂಗ್ರೆಸ್ ಕಚೇರಿಯಲ್ಲಿ ಬಳ್ಳಾರಿ ಗ್ರಾ
ಬಳ್ಳಾರಿ ಜುಲೈ 27. ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ರೆಡ್ಡಿ ಅವರು ಪತ್ರಿಕಾಗೋಷ್ಠಿ ನಡೆಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕ
ಬಳ್ಳಾರಿ ಜುಲೈ 28. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶವ ರಾಜಕೀಯ ಮಾಡುತಾ ಇದ್ದಾರೆ.
ರೈತರಿಗೆ ರಸಗೊಬ್ಬರ ನೀಡದೆ ಅನ್ಯಾಯ ಮಾಡಿದ್ದಾರೆ. ಕೇಂದ್ರ ಸಚಿವರನ್ನು ಕುಮಾರಸ್ವಾಮಿ ಅವರನ್ನು ನಿಂದನೆ ಮಾಡೋದು ಅವರ ಕೆಲಸ ಆಗಿದೆ.
ಬಳ್ಳಾರಿ ಜುಲೈ 29. ಸಿರುಗುಪ್ಪ ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಿಂದ ಕಾಲ್ನಡಿಗೆ ಮುಖಾಂತರ ಗಾಂಧಿ ವೃತ್ತದ ವರೆಗೆ ಬೃಹತ್ ಪ್ರತಿಭಟನೆಯನ್ನು ಮಾಜಿ ಶಾಸಕರಾದ ಎಂ ಎಸ್ ಸೋಮಲಿಂಗಪ್ಪ ಅವರ ನೇತೃತ್ವದಲ್ಲಿ ಹಾಗೂ ಭಾರತೀಯ ಜನತಾ ಪಾರ್ಟಿ ತ
ಬಳ್ಳಾರಿ, ಜು.29: ಮಂಗಳವಾರ ಬೆಳಿಗ್ಗೆ ಬಳ್ಳಾರಿಯ ಬಾಪೂಜಿ ನಗರದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ವಿಕ್ಕಿ (03) ಪೋಷಕರನ್ನು ನಗರ ಶಾಸಕ ನಾರಾ ಭರತ್ ರೆಡ್ಡಿ ಮಧ್ಯಾಹ್ನ ಬಿಎಂಆರ್'ಸಿಯ ಶವಾಗಾರದ ಬಳಿ ಭೇಟಿಯಾಗಿ ಸಾಂತ್ವನ ಹೇಳಿದರು.
ಕೊಪ್ಪಳ.
ಮುಂಗಾರು ಒಂದು ತಿಂಗಳ ಮುಂಚೆಯೇ ಪ್ರಾರಂಭವಾಗಿರುವುದರಿಂದ ರೈತರು ಬಿತ್ತನೆ ಕಾರ್ಯ ಪೂರ್ಣಗೊಳಿಸಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ಅಭಾವವಾಗಿದೆ. ತಕ್ಷಣ ಗೊಬ್ಬರ ಪೂರೈಸಲು ನಾವು ಕ್ರ
ಕೊಪ್ಪಳ
ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಕೊರತೆಯುಂಟಾಗಿ ಆಹಾಕಾರವಾಗಗುತ್ತಿದೆ. ರೈತರಿಗೆ ಗೊಬ್ಬರ ಸಿಗುತ್ತಿಲ್ಲ ಆದರೆ ಕಾಂಗ್ರೆಸ್ ಬೆಂಬಲಿಗರ ಗೋದಾಮುಗಳಲ್ಲಿ ಸ್ಟಾಕ್ ಇದೆ. ಇದರಿ
ಯಲಬುರ್ಗಾ.
ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೊಳಿಹಾಳ ಸೀಮಾದಲ್ಲಿ ಸರ್ವೆ ನ.109 ರಲ್ಲಿ 220 ಕೆವಿ ವಿದ್ಯುತ್ ಕಂಬಕ್ಕೆ ಲೈನ್ ಎಳೆಯುವ ಕಾಮಗಾರಿಗೆ ಅಡ್ಡಿ ಪಡಿಸಿ ಹಣಕ್ಕೆ ಬ
ಬಳ್ಳಾರಿ ಜುಲೈ 19. ಕೃಷಿಯನ್ನು ಪ್ರಾರಂಭಿಸುವ ಮೊದಲು ರೈತರ ಆದ್ಯ ಕರ್ತವ್ಯ ಮಣ್ಣು ಸಂರಕ್ಷಣೆ ಬಹು ಮುಖ್ಯವಾಗಿದೆ, ಮಣ್ಣು ಫಲವತ್ತತೆಯಾಗಿದ್ದರೆ ರೈತರು ಭೂಮಿಯಲ್ಲಿ ಬಂಗಾರ ಬೆಳೆಯಬಹುದು.
ಆಧುನಿಕ ತಂತ್ರಜ್ಞಾನದೊಂದಿಗಿನ ಸ
ಬಳ್ಳಾರಿ ಜುಲೈ 18 : ಹೊಟ್ಟೆಪಾಡಿಗಾಗಿ ಕೊಪ್ಪಳ ಜಿಲ್ಲೆಯ ಹರ್ಲಾಪುರ ಗ್ರಾಮದಿಂದ ಬೆಂಗಳೂರಿಗೆ ಗಾರೆ ಕೆಲಸಕ್ಕಂದು ಹೋಗಿದ್ದ ರೇಣುಕಮ್ಮ ಮತ್ತು ನಾಗಪ್ಪ ದಂಪತಿಗಳ ಪುತ್ರಿ ಅರುಣ ಕುಮಾರಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಯನ್ನು ಶೀ