ಬಳ್ಳಾರಿ : ಸರ್ಕಾರದ ಇಂದಿನ ಪರಿಸ್ಥಿತಿಯನ್ನು ಗಮನಿಸಿದಲ್ಲಿ ಸಿದ್ದರಾಮಯ್ಯನವರು 17ನೇ ಬಜೆಟ್ ಮಂಡಿಸುವುದು ಅನುಮಾನವಿದೆ ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಅನುಮಾನವನ್ನು ವ್ಯಕ್ತಪಡಿಸಿದರು.
ಅವರು ಇಂದು ನ
ಬಳ್ಳಾರಿ : ಬಳ್ಳಾರಿ ನಗರದ ಮುಂಡ್ರಿಗಿ ಬಳಿಯ ಬಹು ನಿರೀಕ್ಷಿತ ರಾಜೀವ್ ಗಾಂಧಿ ಟೌನ್'ಶಿಪ್ ಯೋಜನೆ ಅಡಿ ಈಗಾಗಲೇ ಪೂರ್ಣಗೊಳ್ಳಲಿರುವ 1000 ಮನೆಗಳನ್ನು ಫಲಾನುಭವಿಗಳಿಗೆ ಶೀಘ್ರದಲ್ಲೇ ವಿತರಣೆ ಮಾಡ
ಕುಷ್ಟಗಿ : ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಕುಷ್ಟಗಿ, ಜಿಲ್ಲಾ ಕೊಪ್ಪಳ ಇದರ ಸನ್ 2024-25ನೇ ಸಾಲಿನ 59ನೇ ವಾರ್ಷಿಕ ಮಹಾಸಭೆಯು ನಾಳೆ ದಿನಾಂಕ : 09-09-2025 ಮಂಗಳವಾರ ಮುಂಜಾನೆ 11-30 ಘಂಟೆಗೆ, ಕೃಷ
ಕುಷ್ಟಗಿ ನಗರದಲ್ಲಿ ಹಜರತ್ ಹೈದರ್ ಅಲಿ ಕಮೀಟಿ ತೆಗ್ಗಿನಓಣಿ ಹಾಗೂ ಸಂಜೀವಿನಿ ರಕ್ತ ನಿಧಿ ಕೇಂದ್ರ ಇವರ ಸಹಯೋಗದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ ರವರ ಜನ್ಮ ದಿನದ ಪ್ರಯುಕ್ತ 5ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.
ಕಾರ್ಯಕ
ಕುಷ್ಟಗಿ: ಮಹಮ್ಮದ್ ಪೈಗಂಬರ್ ಅವರ ಜನುಮ ದಿನದ ಪ್ರಯುಕ್ತ ನಡೆದ ಇಂದು ಶುಕ್ರವಾರ ಕುಷ್ಟಗಿ ನಗರದಲ್ಲಿ ನಡೆದ ಮೆರವಣಿಗೆ ಕಾರ್ಯಕ್ರಮದಲ್ಲಿ
ಪೂಜ್ಯರಾದ ಕುಷ್ಟಗಿ ಮದ್ದಾನಿ ಹಿರೇಮಠದ ಶ್ರೀ ಕರಿಬಸವ ಶಿವಾಚಾರ್ಯರು ಹಾಗೂ
ತಾಲೂಕಾ ಅಂ
ಗಂಗಾವತಿ.
ಕಳೆದ ಆ.26 ರಂದು ಗಂಗಾವತಿ ನಗರದಲ್ಲಿ ನಡೆದ ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣದಲ್ಲಿ ಮರೆಮಾಚಿದ್ದ ರೈಸ್ ಮಿಲ್ ಮಾಲೀಕ ಉಮೇಶ ಸಿಂಗನಾಳ ಮತ್ತು ಎಪ್ ಸಿ ಐ ಗೊದಾಮು ಸಹಾಕ ಮಹ್ಮದ್ ಜುಬೇರ್ ಭರಣಿ ಅವರ ವ
ಗಂಗಾವತಿ.
ಒಳ ಮೀಸಲಾತಿ ಹೊರಾಟಕ್ಕೆ ಕುರಿತಂತೆ ತಮಗೆ ಯಾವುದೇ ರೀತಿಯ ಸ್ಪಂದನೆ ನೀಡುತ್ತಲ್ಲ ಎಂದು ಸ್ವತಃ ಬಿಜೆಪಿ ಎಸ್.ಸಿ ಮೋರ್ಚಾ ಪದಾಧಿಕಾರುಗಳಿಂದ ಅಸಮಾಧಾನ ಸ್ಪೋಟಗೊಂಡಿದೆ.
ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯದ ಪಾತ್ರ ಪ್ರಮುಖ:-ಉಮಾ ಮಹಾದೇವನ್
ಕಲಬುರಗಿ:ಆ.13: ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯ ಮತ್ತು ಗ್ರಂಥ ಪಾಲಕರು ತಮ್ಮ ಅಮೂಲ್ಯವಾದ ಸೇವೆ ಸಲ್ಲಿಸುತ್ತಿದ್ದು, ಸಾರ್ವಜ ನಿಕರಿಗೆ ಮತ್ತು ವಿ
ಬಳ್ಳಾರಿ,ಆ.13.ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್
ಬಳ್ಳಾರಿ ಆ 12. ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ಕರೆಯ ಮೇರೆಗೆ ಮನೆ ಮನೆಗೆ ತ್ರಿವರ್ಣ ಅಭಿಯಾನದ ಭಾಗವಾಗಿ ಸಿರುಗುಪ್ಪ ಮಂಡಲದಲ್ಲಿ ಬೈಕ್ ರ್ಯಾಲಿ ಮೂಲಕ ತಿರಂಗಾ ಯಾತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ ಬಿಜೆಪಿ ಯುವಮೋರ್ಚ