
ಸೋಮವಾರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ ಅವರು,ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದ ಕಾರಣಕ್ಕಾಗಿ ವಿದ್ಯಾರ್ಥಿಗಳು ನೀಟ್-ಯುಜಿ (NEET-UG) ಮರುಪರೀಕ್ಷೆಯನ್ನು ತಪ್ಪಿಸಿಕೊಂಡಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸರ್ಕ

ಬೆಳಗಾವಿ :
ಯೋಗವು ದೈಹಿಕ ಸಾಮರ್ಥ್ಯ, ಮಾಂಸಖAಡ ಮತ್ತು ಮೂಳೆಗಳದೃಢತೆ ಹಾಗೂ ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯಕಾರಿ ಎಂದು ಶಾಲೆಯ ಮುಖ್ಯ ಶಿಕ್ಷಕ ಎನ್.ಎನ್ ಜೋಳದ ಮಾತನಾಡಿದರು. ಅವರು ಭಾನುವಾರ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ

ಬಳ್ಳಾರಿ: ಅಸ್ಸಾಂ ರಾಜ್ಯದ ಗುವಾಹಟಿಯ ಬೋಗೆಶ್ವರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 24ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ತಂಡದ ಕರಾಟೆ ಪಟುಗಳು ಅತ್ಯುತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ವರ್ಲ್ಡ್ ಟ್ರ

ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಸತತವಾಗಿ ಮೂರನೇ ಬಾರಿಗೆ 'ಬನಹಟ್ಟಿ ಪ್ರೀಮಿಯರ್ ಲೀಗ್' ಆಯೋಜಿಸಿದ್ದು ಎಲ್ಲ ಸಿದ್ಧತೆಯೊಂದಿಗೆ ಕ್ರಿಕೆಟ್ ಲೀಗ್ ಪಂದ್ಯಾವಳಿ ಪ್ರಾರಂಭಿಸಲಾಗಿರುತ್ತದೆ, ಗ್ರಾಮದಲ್ಲಿರುವ ಯುವ ಕ್ರೀಡಾ ಪಟುಗಳಿಗೆ ಇದೊಂದ

ನಾಳೆ ಪಿ. ಎನ್. ಗಾಡ್ಗಿಲ್ & ಸನ್ಸ್ ವತಿಯಿಂದ ಚಿತ್ರಕಲ ಸ್ಪರ್ಧೆ ಚಿರಂಜೀವಿ ಮೆಥೋಡಿಸ್ಟ ಆಂಗ್ಲ ಕನ್ನಡ ಮಾಧ್ಯಮ ಪ್ರೌಢ ಶಾಲೆ ಯಾದಗಿರಿಯಲ್ಲಿ

ಬಳ್ಳಾರಿ ಆ 03. ಗಣಿನಾಡು ಬಳ್ಳಾರಿ ಜಿಲ್ಲೆಯ ವಿಜ್ ಡಮ್ ಲ್ಯಾಂಡ್ ಶಾಲೆಯ ಆವರಣದಲ್ಲಿ ಬಿ.ಸಿ.ಆರ್.ಎಫ್ ತಂಡದೊಂದಿಗೆ ಜೆ.ಎಸ್.ಡಬ್ಲ್ಯೂ. ಸ್ಟೀಲ್ ಸಿಟಿ ರನ್ 2025 4ನೇ ಆವೃತ್ತಿಗೆ ಭಾನುವಾರ ಬೆಳಿಗ್ಗೆ 6 ಗಂಟೆಗೆ ಜಿಂದಾಲ್ ಕಂಪನಿಯ ಮುಖ್ಯಸ್

ಬಳ್ಳಾರಿ ಜುಲೈ 07 : ಇಂದಿನ ಮಾಧ್ಯಮಗಳು ಊಹಾಪೋಹದ ಕಪೋಲ ಕಲ್ಪಿತವಾದ ಸುದ್ದಿಗಳನ್ನು ಬಿತ್ತರಿಸುತ್ತಿವೆ ಇದು ಸಮಾಜಕ್ಕೆ ಅತ್ಯಂತ ಅಪಾಯಕಾರಿಯಾದುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಬೇಸರವನ್ನು ವ್ಯಕ್ತಪಡಿಸಿದರು.

ಬಳ್ಳಾರಿ ಜುಲೈ 07. ಹಾಕಿ ಬಳ್ಳಾರಿ ಅಸೋಸಿಯೇಷನ್ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಸಬ್ ಜೂನಿಯರ್ ಪುರುಷರ ಯು 16 ಟೂರ್ನಮೆಂಟ್ 02.07.2025 ರಂದು ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾರಂಭ ಮಾಡಲಾಯಿತು. ದಿನಾಂಕ: 06.07.2025 ಭಾನುವಾರ

ಬಳ್ಳಾರಿ. ಜುಲೈ 04 ; ನಗರದ ತಾಳೂರು ರಸ್ತೆಯ ಆಟದ ಮೈದಾನದಲ್ಲಿ ಜುಲೈ 1 2 3 ದಿನಾಂಕದಂದು ನಡೆದ ಬಳ್ಳಾರಿ ಜಿಲ್ಲಾ ಮತ್ತು ತಾಲೂಕು ವೃತ್ತಿ ನಿರತ ಛಾಯಾಗ್ರಾಹಕರ ಹಾಗೂ ಸ್ಟುಡಿಯೋ ಮಾಲೀಕರ ಸಂಘದವತಿಯಿಂದ ನಡೆದ 11ನೇ ವರ್ಷದ ಕ್ರಿಕೆಟ್ ಟೂರ್ನ

ಗೆದ್ದ ತಂಡಕ್ಕೆ 1 ಲಕ್ಷ ರೂ., ರನ್ನರ್ ಅಪ್ ಗೆ 50 ಸಾವಿರ ರೂ.ಗಳ ವೈಯಕ್ತಿಕ ಬಹುಮಾನ ಘೋಷಣೆ
ಬಳ್ಳಾರಿ, ಜೂ.27: ಪತ್ರಕರ್ತರು ಒಟ್ಟಾರೆ ಸಮಾಜಕ್ಕೆ ಮಾದರಿ ಆಗುವಂತಹವರು, ಸಾಮಾನ್ಯ ಜನ ಪತ್ರಕರ್ತರನ್ನು ಅನುಸರಿಸುವುದರಿಂದ