
ಬೆಂಗಳೂರ: ಕಲಾಭೂಮಿ ಕಂಬೈನ್ಸ್ ಅಡಿಯಲ್ಲಿ ಆಸ್ಕರ್ ಕೃಷ್ಣ ನಿರ್ದೇಶಿಸುತ್ತಿರುವ "ಕುಡುಕ ನನ್ಮಕ್ಳು" ಚಿತ್ರದ ಮೊದಲನೇ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. .
‘ತುಂಬಾ ಒಳ್ಳೆಯವರು’

ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಉಪ-ಕೇಂದ್ರದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಸಮಾಜ ಸೇವಕರು ಹಾಗೂ ನಿಕಟಪೂರ್ವ ಗ್ರಾಮ ಪಂಚ

ಬೈಲಹೊಂಗಲ ತಾಲೂಕಿನಲ್ಲಿ ಈ ವಾರದ ಆರಂಭದಲ್ಲಿ ಸೋಮವಾರದಿಂದ ಎರಡು ಮೂರು ದಿನ ಸುರಿದ ರಣ ಮಳೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಹಲವಾರು ಅವಾಂತರಗಳನ್ನು ಸೃಷ್ಟಿ ಮಾಡಿ ಈಗ ಬಿಡುವು ಕೊಟ್ಟಿದೆ. ಮೊದಲೇ ಉಳುಮೆ ಮಾಡಿ ಬಿತ್ತನೆ ಮಾಡಲು ಹೊಲ ಸ್ವಚ್ಛವಾ

ಬಳ್ಳಾರಿ, : ಆಂಧ್ರ ಪ್ರದೇಶ ಗಡಿಭಾಗದ ಜಾಜಿರಕಲ್ಲು ಟೋಲ್ ಪ್ಲಾಜಾ ಸಮೀಪ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾಗಿವೆ.
ಬಳ್ಳಾರಿ–ಡಿ. ಹಿರೇಹಾಳ್ ಸಂಪರ್

ಕಾಸರಗೋಡು:- ಕರ್ನಾಟಕದೊಳಗೆ ಎಲ್ಲೂ ಕಾಣಸಿಗದ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿದೆ ಶಿವರಾಮ ಕಾಸರಗೋಡು ಅವರ ಪರಿಕಲ್ಪನೆಯ ಈ ಕನ್ನಡ ಗ್ರಾಮ ಸಾಹಿತ್ಯ ಸಂಸ್ಕೃತಿ ಕಲೆಗಳಿಗೆ ಆಶ್ರಯ ಧಾಮವಾಗಿದೆ. ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸುವ ಬೆಳ

ಗದಗ, ಮೇ.25 : ಐತಿಹಾಸಿಕ ಲಕ್ಕುಂಡಿಯಲ್ಲಿ ರಾಷ್ಟ್ರಕೂಟರ ಕಾಲದ 13 ಸಾಲುಗಳುಳ್ಳ ಶಾಸನವು ಪತ್ತೆಯಾಗಿದ್ದು ಕುತೂಹಲ ಮೂಡಿಸಿದೆ. ಸೋಮವಾರ ಲಕ್ಕುಂಡಿಯ ರಾಷ್ಟ್ರೀಯ ಹೆದ್ದಾರಿಯ ಬಲಗಡೆ ಇರುವ ಬಟ್ಟೂರ್ ಮತ್ತು ಕವಲೂರ ಅವರಿಗೆ ಸೇರಿದ ಹೊಲದ(ಜಮೀನ)

ಬಳ್ಳಾರಿ, ಮೇ.22: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪತಾಂತ್ರಿಕ ಮಹಾವಿದ್ಯಾಲಯದಲ್ಲಿ (ಆರ್ವೈಎಂಇಸಿ ) ರಕ್ತದಾನ ಶಿಬಿರ ಜರುಗಿತು. ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಮಹಾವಿದ್ಯಾಲಯದ

ಬಳ್ಳಾರಿ : ನಗರದ 3ನೇ ವಾರ್ಡ್ ವ್ಯಾಪ್ತಿಯ ಎಪಿಎಂಸಿ ಸರ್ಕಲ್ನಿಂದ ಡಿವೈಎಸ್ಪಿ ಕಚೇರಿವರೆಗೆ, ಬೆಂಕಿ ಮಾರೆಮ್ಮ ದೇವಸ್ಥಾನ ಮಾರ್ಗವಾಗಿ ಸಂಪರ್ಕಿಸುವ ಪ್ರಮುಖ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿದರು. ಸುಮಾರು ₹4.50 ಕೋಟಿ

ಬಳ್ಳಾರಿ: ನಗರದ ಬಂಡಿಹಟ್ಟಿ ಮುಖ್ಯರಸ್ತೆಯ ಬಂದರ್ ಶಾ ಬಾಬಾ ದರ್ಗಾ ಸಮೀಪ ಭಾರೀ ಮಳೆಯಿಂದ ಮನೆ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಕ್ಕೆ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ B. Nagendra ಮಾನವೀಯ ನೆರವಿನ ಕೈಚಾಚಿದ್ದ

ಬಳ್ಳಾರಿ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಗಣಿನಾಡು ಬಳ್ಳಾರಿ ಜಿಲ್ಲೆಗೆ ಮಂಗಳವಾರ ಸುರಿದ ಭಾರೀ ಮಳೆ ತಂಪು ನೀಡಿದರೂ, ಅದರ ಅಬ್ಬರ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿತು. ಬಳ್ಳಾರಿ ನಗರದಲ್ಲಿ ಒಂದೇ ದಿನ 6.01 ಸೆಂಟಿಮೀಟರ್ ಮಳೆಯಾ