ಬಳ್ಳಾರಿ ಜುಲೈ 26: ನಗರದ ಹರಿಚಂದ್ರ ಘಾಟ್ ಪ್ರದೇಶದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗದವರ ಮಾರಾಮಾರಿಯಿಂದಾಗಿ ವಾಲ್ಮೀಕಿ ಜನಾಂಗದ ಹೆಂಗಸರು ಮತ್ತು ಗಂಡಸರಿಗೆ ದೈಹಿಕ ಗಾಯಗಳಾಗಿ ಬಿಎಮ್ಆರ್ಸಿಯಲ್ಲಿ ಚಿಕಿತ್ಸೆ
ಹೈದ್ರಾಬಾದ,ಜು.28-ಹೈದ್ರಾಬಾದದ ಪ್ರಗತಿನಗರ ಹಿರಿಯ ನಾಗರಿಕರ ಸಂಘದ ಚುನಾವಣೆಯು ಆಗಸ್ಟ್ 5ರಂದು ಮಂಗಳವಾರ ಬೆಳಗಿನ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಅಂದು ಸಂಜೆ 5 ಗಂಟೆಯವರೆಗೆ ಫಲಿತಾಂಶ ಪ್ರಕಟಿಸಲಾಗುವುದು.
ಬಳ್ಳಾರಿ ಜುಲೈ 29. ವಿಶ್ವ ಹಿಂದೂ ಪರಿಷದ್ ಲಿಂಗರಾಜಪ್ಪ ಅಪ್ಪಜಿ. ಉತ್ತರ ಪ್ರಾಂತ ಅಧ್ಯಕ್ಷರು, ಶ್ರೀಮತಿ ವಿಜಯಲಕ್ಷ್ಮಿ ಹಿರೇಮರ್.ಪ್ರಾಂತ ಉಪಾಧ್ಯಕ್ಷರು, ವಿನಾಯಕ ತಲೆಗೇರಿಜಿ, ಉತ್ತರ ಪ್ರಾಂತ ಸಹಕಾರ್ಯದರ್ಶಿ, ಕೆ.ಅಶೋಕ್ ಜಿ, ಬಳ್ಳಾರಿ ವಿಭ
ಬಳ್ಳಾರಿ ಜುಲೈ 20. ಬಳ್ಳಾರಿ ನಗರದ ಸಂಗನಕಲ್ಲು ರಸ್ತೆಯಲ್ಲಿರುವ ಕೆ ಆರ್ ಎಸ್ ಕಲ್ಯಾಣ ಮಂಟಪದಲ್ಲಿ ಶ್ರೀ ರಾಮರಾಜು ಫೌಂಡೇಶನ್ ಮತ್ತು ಗೋಪಿ ಬ್ಲಡ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಸ
ಬಳ್ಳಾರಿ ಜು. 18. ಬಳ್ಳಾರಿಯ ಲೇಖಕ ಸಿದ್ದರಾಮ ಕಲ್ಮಠ ರಚಿಸಿದ ಕರ್ಪೂರದ ಬೆಳಗು ನಾಟಕ ಕೃತಿ ಬಿಡುಗಡೆ ಕಾರ್ಯಕ್ರಮವು ಜುಲೈ 22 ರಂದು ಸಂಜೆ 5:30ಕ್ಕೆ ಹೊಸ ಬಸ್ ನಿಲ್ದಾಣ ಎದುರಿಗೆ ಹೀರದ ಸೂಗಮ್ಮ ಪ್ರೌಢಶಾಲೆ ಆವರಣದಲ್ಲಿ ನಡೆ
ಬಳ್ಳಾರಿ ಜುಲೈ17. ಬಳ್ಳಾರಿ ನಗರದ ಆದಿ ದೇವತೆಯ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ 13 ಹುಂಡಿಗಳನ್ನು ಇಂದು ತೆರೆಯಲಾಯಿತು ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಾದ ಹನುಮಂತಪ್ಪ ತಿಳಿಸಿದ್ದಾರೆ.
ಇಂದು
ಬಳ್ಳಾರಿ ಜುಲೈ16. 9.ದಿನ ದಲ್ಲಿ 2,94,72,201/- ಕೋಟಿ ಗಳ ಕಾಮಗಾರಿಗಳಿಗೆ ಬಳ್ಳಾರಿ ಗ್ರಾಮೀಣ ಜೆಸ್ಕಾಂ ಇ. ಇ ರಂಗನಾಥ್ ಬಾಬು ಮಂಜೂರು ಮಾಡಿದ್ದು, 24.6.2025.ರಿಂದ 2.7.2025.ವರೆಗೆ 176 ಕಾಮಗಾರಿಗಳಿಗೆ ಲೈನ್ ಕ್ಲಿಯರ್ ಮಾಡಿದ್ದಾರೆ.<
ಬಳ್ಳಾರಿ, ಜು.16. ಬಳ್ಳಾರಿ ನಗರದ ಡಿಎಆರ್ ಆವರಣದಲ್ಲಿ ಬುಧವಾರ ಅಂದಾಜು 8 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 36 ಪೊಲೀಸ್ ಸಿಬ್ಬಂದಿ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಇಂದು ಭೂಮಿ ಪೂಜೆ
ಬಳ್ಳಾರಿ ಜುಲೈ 15. ನೂತನ ಡಿಐಜಿಪಿಯಾಗಿ ವರ್ತಿಕಾ ಕಟಿಯಾರ್ ಇವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
30ಕ್ಕೂ ಹೆಚ್ಚು ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರ್ಕ
ಬಳ್ಳಾರಿ ಜುಲೈ15.ಬಳ್ಳಾರಿ ನಗರದ ಸಂಗನಕಲ್ಲು ರಸ್ತೆಯಲ್ಲಿರುವ ಸುಬ್ಬರಾವ್ ಕ್ಯಾಂಪ್ ನಲ್ಲಿ ನೆಲೆಸಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಯ 4ನೇಯ ವರ್ಷದ ಜಾತ್ರ ಮಹೋತ್ಸವ ಇದೇ ತಿಂಗಳು ಜುಲೈ 22 ನೇಯ ಆಷಾಢ 4ನೇ ಮಂಗಳವಾರ ನಡೆಯಲಿದೆ.
ಭ