
ಗದಗ, ಮೇ.25 : ಐತಿಹಾಸಿಕ ಲಕ್ಕುಂಡಿಯಲ್ಲಿ ರಾಷ್ಟ್ರಕೂಟರ ಕಾಲದ 13 ಸಾಲುಗಳುಳ್ಳ ಶಾಸನವು ಪತ್ತೆಯಾಗಿದ್ದು ಕುತೂಹಲ ಮೂಡಿಸಿದೆ. ಸೋಮವಾರ ಲಕ್ಕುಂಡಿಯ ರಾಷ್ಟ್ರೀಯ ಹೆದ್ದಾರಿಯ ಬಲಗಡೆ ಇರುವ ಬಟ್ಟೂರ್ ಮತ್ತು ಕವಲೂರ ಅವರಿಗೆ ಸೇರಿದ ಹೊಲದ(ಜಮೀನ)

ಬಳ್ಳಾರಿ, ಮೇ.22: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪತಾಂತ್ರಿಕ ಮಹಾವಿದ್ಯಾಲಯದಲ್ಲಿ (ಆರ್ವೈಎಂಇಸಿ ) ರಕ್ತದಾನ ಶಿಬಿರ ಜರುಗಿತು. ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಮಹಾವಿದ್ಯಾಲಯದ

ಬಳ್ಳಾರಿ : ನಗರದ 3ನೇ ವಾರ್ಡ್ ವ್ಯಾಪ್ತಿಯ ಎಪಿಎಂಸಿ ಸರ್ಕಲ್ನಿಂದ ಡಿವೈಎಸ್ಪಿ ಕಚೇರಿವರೆಗೆ, ಬೆಂಕಿ ಮಾರೆಮ್ಮ ದೇವಸ್ಥಾನ ಮಾರ್ಗವಾಗಿ ಸಂಪರ್ಕಿಸುವ ಪ್ರಮುಖ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿದರು. ಸುಮಾರು ₹4.50 ಕೋಟಿ

ಬಳ್ಳಾರಿ: ನಗರದ ಬಂಡಿಹಟ್ಟಿ ಮುಖ್ಯರಸ್ತೆಯ ಬಂದರ್ ಶಾ ಬಾಬಾ ದರ್ಗಾ ಸಮೀಪ ಭಾರೀ ಮಳೆಯಿಂದ ಮನೆ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಕ್ಕೆ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ B. Nagendra ಮಾನವೀಯ ನೆರವಿನ ಕೈಚಾಚಿದ್ದ

ಬಳ್ಳಾರಿ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಗಣಿನಾಡು ಬಳ್ಳಾರಿ ಜಿಲ್ಲೆಗೆ ಮಂಗಳವಾರ ಸುರಿದ ಭಾರೀ ಮಳೆ ತಂಪು ನೀಡಿದರೂ, ಅದರ ಅಬ್ಬರ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿತು. ಬಳ್ಳಾರಿ ನಗರದಲ್ಲಿ ಒಂದೇ ದಿನ 6.01 ಸೆಂಟಿಮೀಟರ್ ಮಳೆಯಾ

ಬಳ್ಳಾರಿ, ಮೇ.20: ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ದಂಧೆಯನ್ನು ಪ್ರಶ್ನಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಕೊಳಗಲ್ ಹುಲಿಯಪ್ಪ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಈ ಘಟನೆಯ ಹಿಂದೆ ಅಧಿಕಾರಿಗಳ ನಿರ್ಲಕ್ಷ್

ಬಳ್ಳಾರಿ, ಮೇ 20-: ಕಂಪ್ಲಿ ತಾಲೂಕಿನ ಶ್ರೀರಾಮರಂಗಾಪುರ ಗ್ರಾಮದ 101 ದಲಿತ ಕುಟುಂಬಗಳಿಗೆ ಶೀಘ್ರ ವಸತಿ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾ

ಬಳ್ಳಾರಿ:ಮೇ.17- ಪಶು ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಸು ಮೃತಪಟ್ಟಿದ್ದು, ಅದರ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಶರಣಬಸವ ಅವರು ಜಿಲ್ಲಾ ಪಶು ವೈದ್ಯಾಧಿಕಾರಿ ಸದಾಶಿವ ಉಪ್ಪಾರ್ ಅವರಿಗೆ ಮನವಿ

ಬಳ್ಳಾರಿ, ಮೇ 16: ಜಿಲ್ಲೆಯ ದಾಸರ ನಾಗೇನಹಳ್ಳಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸುರಿದ ಮಳೆಗೆ ಸಿಡಿಲು ಬಡಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಗ್ರಾಮದ ಕೊರಿ ಗಾದಿಲಿಂಗಪ್ಪ (32) ಎಂದು ಗುರುತಿಸಲಾಗಿದೆ.

ಪ್ರಾಚ್ಯಾವಶೇಷ ಅನ್ವೇಷಣೆಯಲ್ಲಿ ಗುರುವಾರ ಲಕ್ಕುಂಡಿಯ ದುರ್ಗಾದೇವಿ ಕೆರೆಯಲ್ಲಿ ಅದ್ಭುತ ಈ ಎರಡು ಪ್ರಾಚ್ಯಾವಶೇಷಗಳು ಪತ್ತೆಯಾಗಿದ್ದು ಅದರಲ್ಲಿ
ಒಂದು ಸುಂದರವಾದ ಕಲಾತ್ಮಕತೆಯಿಂದ ಕೂಡಿದ ದೇವಾಲಯದ ಬಿಡಿ ಭಾಗಗಳಾಗಿವೆ. ಎರಡು ಭಾಗಗಳಲ್ಲೂ