ಬೀದರ್: ಏ.18 :- ೧೫ರ ರಾತ್ರಿ ಪತ್ರಕರ್ತ ರವಿ ಭೂಸಂಡೆ ಅವರ ಮೇಲೆ ಹಲ್ಲೆ ಮಾಡಿರುವ ಅರಣ್ಯ ಸಿಬ್ಬಂದಿ ದಸ್ತಗೀರ ಸೇರಿ ನಾಲ್ಕು ಜನ ಹಲ್ಲೆ ಮಾಡಿದ್ದರು. ಇಂದು ದಸ್ತಗೀರರನ್ನು ಇಲ್ಲಿಯ ಪ್ರಾದೆಶಿಕ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿ
ಮಲ್ಲಮ್ಮ ನುಡಿ ವಾರ್ತೆ
ಚಿಟಗುಪ್ಪ:- ಬೀದರನಲ್ಲಿ ಪತ್ರಕರ್ತ ರವಿ ಬಸವರಾಜ ಭೂಸಂಡೆ ಅವರ ಮೇಲೆ ಅಮಾನವೀಯವಾಗಿ ವರ್ತಿಸಿ ಹಲ್ಲೆ ಮಾಡಿರುವ ನಾಲ್ಕು ಜನ ಅರಣ್ಯ ಇಲಾಖೆಯ ಪೊಲೀಸ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪ
ಶಹಾಪುರ, ಗೊಂಬೆಕುಣಿತ, ಕಣಿ ಹಲಿಗಿಕುಣಿತ, ಹಾಗೂ ನಾನಾ ವೇಶಭೂಷಣಗಳಿಂದ ಮಕ್ಕಳ ಕೊಲಾಟ, ಡೊಳ್ಳು ಕುಣಿತ, ಹಲಿಗೆ ನಿನಾದಗಳ ಮಧ್ಯದಲ್ಲಿ ರಾಷ್ಟಿçÃಯ ಹೆದ್ದಾರಿಯೂದ್ದಕ್ಕೂ ವಿಶ್ವರತ್ನ ಡಾ,ಬಾಬಾಸಾಹೇಬ ಅಂಬೇಡ್ಕರವರ ಪ್ರತಿಮೆಯ ಭವ್ಯ ಮೇರವಣಿ
ಮಲ್ಲಮ್ಮ ನುಡಿ ವಾರ್ತೆ
ಬಾಗಲಕೋಟೆ,ಎ.೧೪-ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ, ಸಧ್ಯಕ್ಕೆ ಸಮಾಜದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳುವ ದೃಷ್ಠಿಯಿಂದ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಲ್ಲಿ ಏ.೨೦ ರಂದು ಪಂಚಮಸ
ಬೀದರ. ಏ. 14 :- ನಗರದ ಶಿವನಗರದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಸೋಮವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪ
ಗುರುಮಠಕಲ. ಮಾ. 24. ನಗರದ ಪುರಸಭೆ ಕಾರ್ಯಾಲಯದ ಸಾಮಾನ್ಯ ಸಭೆ ಮತ್ತು 2025-26 ನೇ ಸಾಲಿನ ಆಯ-ವ್ಯಯದ (ಬಜೆಟ್) ಮಂಜೂರಾತಿ ಸಭೆಯನ್ನು
ಮಾನ್ಯ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಆರ್ ಪಾಟೀಲ್ ರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು , ಬೆಳಿ
ಮಲ್ಲಮ್ಮ ನುಡಿ ವಾರ್ತೆ
ಬಾಗಲಕೋಟೆ,ಮಾ.೨೪-ಮನುಷ್ಯ ದುಷ್ಟರ ಸಂಗ ಮಾಡಿ ದುಷ್ಕರ್ಮಿಯಾಗದೇ ಸಜ್ಜನರ ಸಂಗ ಮಾಡಿ ಸತ್ಕರ್ಮಗಳಿಂದ ಪುಣ್ಯ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ಹೇಳಿದರು.
<ಧರ್ಮ ಕಾರ್ಯಕ್ಕೆ ಬೀದರ ಜಿಲ್ಲೆ ಸದಾ ಎತ್ತಿದ ಕೈ: ರಂಭಾಪುರಿ ಜಗದ್ಗುರುಗಳು
ಬೀದರ್: ಬೀದರ್ ಜಿಲ್ಲೆ ಯಾವತ್ತೂ ಧರ್ಮ ಕಾರ್ಯಗಳಲ್ಲಿ ಸದಾ ಎತ್ತಿದ ಕೈ ಎಂದು ಪರಮಪೂಜ್ಯ ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದರು.
ಶುಕ್ರವಾರ ನಗ
ಕಲಬುರಗಿ,ಫೆ.೨೨(ಕರ್ನಾಟಕ ವಾರ್ತೆ) ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ಜಾತ್ರೆ ಮೈದಾನದಲ್ಲಿ ಇದೇ ಫೆಬ್ರವರಿ ೨೪ ರಿಂದ ೧೦ ದಿನಗಳ ಕಾಲ ರಾಷ್ಟ್ರ ಮಟ್ಟದ ಮಹಿಳಾ ಸ್ವ-ಸಹಾಯ ಗುಂಪುಗಳು ತಯ್ಯಾರಿಸಿದ ವಸ್ತುಗಳ ಬೃಹತ್ ಪ್ರದರ್ಶನ
ಮಲ್ಲಮ್ಮ ನುಡಿ ವಾರ್ತೆ
ಯಾದಗಿರಿ :ಫೆ.22: ಪ್ರಸಕ್ತ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ, ಕಾರಣ ಗ್ರಾಮೀಣ ಭಾಗದ ಜನರು ತಮ್ಮಮಕ್ಕಳಿಗೆ ತಪ್ಪದೇ ಗುಣಮಟ್ಟದ ಶಿಕ್ಷಣ ಒದಗಿಸಿ, ಅದರಿಂದ ಮಾತ್ರ ಅವರು ಮುಂದೆ ಗುರಿ ತಲುಪಿ